
Narendra Modi @narendramodi
ಇಂದು ಕನಕದಾಸರ ಜಯಂತಿಯ ಶುಭ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಶ್ರೀ ಕನಕದಾಸರಿಗೆ ಗೌರವ ನಮನ ಸಲ್ಲಿಸಿದೆ. ಭಕ್ತಿಯ ಮಾರ್ಗವನ್ನು ತೋರಿಸಿ, ಕನ್ನಡ ಸಾಹಿತ್ಯವನ್ನು ಸಮೃದ್ಧಗೊಳಿಸಿ, ಸಾಮಾಜಿಕ ಏಕತೆಯ ಸಂದೇಶವನ್ನು ಸಾರಿದ ಸಂತ ಕನಕದಾಸರಿಗೆ ನಾವು ಸದಾ ಚಿರಋಣಿಗಳಾಗಿರುತ್ತೇವೆ. https://t.co/sEdGT5qGoD — PolitiTweet.org